ಶನಿವಾರ- ರಾಶಿ ಭವಿಷ್ಯ ಆಗಸ್ಟ್-24, 2024

ಈ ರಾಶಿಯವರು ಹಣ ಗಳಿಸುವುದರಲ್ಲಿ ಅದೃಷ್ಟವಂತರು.

ಈ ರಾಶಿಯವರು ಮದುವೆ ಬಗ್ಗೆ ವಿಚಾರ ಮಾಡೆಲೇ ಇಲ್ಲ,ಆದರೆ ಅದೃಷ್ಟ ಮನೆ ಬಾಗಿಲಿಗೆ ಬಂತು.

ಶನಿವಾರ- ರಾಶಿ ಭವಿಷ್ಯ ಆಗಸ್ಟ್-24, 2024

ಸೂರ್ಯೋದಯ: 06:04, ಸೂರ್ಯಾಸ್ತ : 06:32

ಶಾಲಿವಾಹನ ಶಕೆ :1946,
ಸಂವತ್ :2080,
ಸಂವತ್ಸರ :ಕ್ರೋಧಿ ನಾಮ,
ಋತು: ವರ್ಷ ಋತು
ಅಯಣ: ದಕ್ಷಿಣ
ಮಾಸ: ಶ್ರಾವಣ
ಪಕ್ಷ :ಶುಕ್ಲ
ತಿಥಿ: ಪಂಚಮಿ,
ನಕ್ಷತ್ರ: ಅಶ್ವಿನಿ,

ರಾಹು ಕಾಲ: 09:00 ನಿಂದ 10:30 ತನಕ
ಯಮಗಂಡ: 01:30 ನಿಂದ 03:00 ತನಕ
ಗುಳಿಕ ಕಾಲ: 06:00 ನಿಂದ 07:30 ತನಕ

ಅಮೃತಕಾಲ: ಬೆ.11:26 ನಿಂದ ಮ.12:55 ತನಕ
ಅಭಿಜಿತ್ ಮುಹುರ್ತ: ಬೆ.11:53 ನಿಂದ ಮ.12:43 ತನಕ

 ಮೇಷ ರಾಶಿ
( ಅಶ್ವಿನಿ ಭರಣಿ ಕೃತಿಕ 1)
ಗ್ಲಾಸ್ ಪ್ರೇಮ ವರ್ಕರ್ ಉದ್ದಿಮೆದಾರರಿಗೆ ಆರ್ಥಿಕ ಚೇತರಿಕೆ,ಆಸ್ತಿ ದಾಖಲಾತಿಗಳ ಬಗ್ಗೆ ಗೊಂದಲ.
ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರ ವಹಿವಾಟದಲ್ಲಿ ಕ್ರಿಯಾಶೀಲರಾಗಿರುವಿರಿ. ವ್ಯಾಪಾರಗಳಲ್ಲಿ ಹೆಚ್ಚು ಮುಂದಾಲೋಚನೆ ವಹಿಸಿ ಲಾಭದತ್ತ ಹೆಜ್ಜೆ ಹಾಕುವಿರಿ. ಸೃಜನಶೀಲ ರಾಜಕಾರಣಿಯಾಗಿ ಹೊರಹೊಮ್ಮುವಿರಿ. ಮತಕ್ಷೇತ್ರ ಕಾರ್ಯಗಳಲ್ಲಿ ಹೆಚ್ಚು ಮಗ್ನರಾಗಿ ಯಶಸ್ಸು ಗಳಿಸುವಿರಿ. ನಿಮ್ಮ ಕಾರ್ಯಕ್ಷಮತೆಯಿಂದ ಮಾನಸಿಕ ಒತ್ತಡ ದೂರ ಮಾಡಿಕೊಳ್ಳುವಿರಿ. ಜನಬೆಂಬಲ ಮತ್ತು ಆಶೀರ್ವಾದ ಪಡೆಯುವಿರಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಬೆಳವಣಿಗೆಗಳಿಂದ ನಿಮಗೆ ಗೌರವ ದೊರೆಯುತ್ತದೆ. ಧನ ಲಾಭವಾಗಲಿದೆ. ನರದೌರ್ಬಲ್ಯಗಳ ಬಗ್ಗೆ ಎಚ್ಚರ ವಹಿಸಿ. ಧಾರ್ಮಿಕ ದೇವಾಲಯಕ್ಕೆ ಹೋಗಿ ದರ್ಶನ. ಧನಪ್ರಾಪ್ತಿ ಸಾಮಾನ್ಯವಾಗಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
(ಕೃತಿಕಾ2 3 4 ರೋಹಿಣಿ ಮೃಗಶಿರಾ1 2)
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಚಿಂತನೆ ಮಾಡುವಿರಿ. ನಿವೃತ್ತರು ಕುಟುಂಬದಲ್ಲಿ ಮನಸ್ತಾಪ. ದಂಪತಿಗಳು ಸಂಸಾರ ಸೌಖ್ಯಕ್ಕಾಗಿ ಹೊಸ ಸೂತ್ರಗಳನ್ನು ಹುಡುಕುವಿರಿ. ಉದ್ಯಮದಲ್ಲಿ ಮಾಡುವ ಬದಲಾವಣೆಗಳು ಉತ್ತಮ ಫಲಿತಾಂಶ ತರುತ್ತವೆ. ರಕ್ಷಣಾ ಕ್ಷೇತ್ರದಲ್ಲಿ ದುಡಿಯುವವರಿಗೆ ಅತ್ಯಂತ ಕಠಿಣ ಸವಾಲುಗಳು ಎದುರಾದರೂ ಹಾಗೆಯೇ ಪರಿಹಾರಗಳು ಸಹ ಸಿಗುತ್ತವೆ. ಅನಾರೋಗ್ಯಪೀಡಿತರ ಆರೋಗ್ಯ ತೀವ್ರ ಗಂಭೀರತೆ ಸಾಧ್ಯತೆ. ಕಲಾವಿದರು, ಸಂಗೀತ, ಹಾಡುಗಾರಿಕೆ, ಪುರಾಣ ಪ್ರವಚನ ಮಾಡುವವರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ. ದಂಪತಿಗಳಿಗೆ ಸಂತಾನದ ಸಮಸ್ಯೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)
ರಿಯಲ್ ಎಸ್ಟೇಟ್ ಆರ್ಥಿಕ ಸ್ಥಿತಿಯು ಚೇತರಿಕೆ. ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ. ವಿದೇಶ ಪ್ರವಾಸದ ವೀಸಾ ಬಗ್ಗೆ ಸಾಕಷ್ಟು ಆಲೋಚನೆ ಮಾಡುವಿರಿ. ಪ್ರೇಮಿಯ ಮನಸ್ಥಿತಿ ಮತ್ತು ವಾಸ್ತವಗಳ ನಡುವೆ ವ್ಯತ್ಯಾಸ ಅರಿಯುವಿರಿ. ಇರುವ ಕೆಲಸದಲ್ಲಿ ಮುಂದುವರೆಯಿರಿ. ಸರಕಾರಿ ಕೆಲಸ ಪ್ರಯತ್ನಿಸಿ. ಆಸ್ತಿ ಸಮಸ್ಯೆ ನಿವಾರಣೆಯಾಗಲಿದೆ. ಹೊಸಬಗೆಯ ವ್ಯವಹಾರದ ಬಗ್ಗೆ ಸರಿಯಾಗಿ ತಿಳಿದು ವ್ಯವಹರಿಸಿ ಮತ್ತು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಬಾಳಸಂಗಾತಿ ಹುಡುಕಾಟದಲ್ಲಿ ಇದ್ದವರಿಗೆ ಸಿಹಿ ಸುದ್ದಿ. ಕುಟುಂಬದಲ್ಲಿ ವಿವಾಹ ಜರಗುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ ರಾಶಿ
(ಪುನರ್ವಸು 4 ಪುಷ್ಯ ಆಶ್ಲೇಷ)
ಯುವ ರಾಜಕೀಯ ವ್ಯಕ್ತಿಗಳಿಗೆ ಅವರ ಸ್ನೇಹಿತರ ಸಹಾಯದಿಂದ ರಾಜಕೀಯದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಆರ್ಥಿಕ ಶಕ್ತಿಯ ವೃದ್ಧಿಗಾಗಿ ನೀವು ಹಮ್ಮಿಕೊಂಡ ಕೆಲವು ಯೋಜನೆಗಳು ಫಲಶೃತಿ. ಭೂಮಿ ವ್ಯವಹಾರಗಳಲ್ಲಿ ಪ್ರಗತಿ . ಉದ್ಯೋಗದಲ್ಲಿ ಬಡ್ತಿ ಭಾಗ್ಯ. ಪಾಲುಗಾರಿಕೆ ವ್ಯವಹಾರದಲ್ಲಿ ಮಂದಗತಿ ಪ್ರಗತಿ. ಮಕ್ಕಳಿಂದ ಮನಸ್ತಾಪ. ಪತ್ನಿಯ ಸಹಕಾರ ಸಿಗದೇ ಮಾನಸಿಕ ಕಿರಿಕಿರಿ ಅನುಭವಿಸುವಿರಿ. ಸಂಗಾತಿಯ ಜೊತೆ ಮದುವೆ ವಿಳಂಬ, ಅವಳ ಕೋಪಕ್ಕೆ ತಾಳ್ಮೆಯ ಉತ್ತರ ಕೊಡಿ. ಸ್ತ್ರೀಶಕ್ತಿ ನಡೆಸುವ ಹೋಂ ಪ್ರಾಡಕ್ಟ್ಸ್ ಉದ್ಯಮಗಳಲ್ಲಿ ಹೆಚ್ಚಿನ ಪ್ರಗತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
(ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)
ಉದ್ಯಮ ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ. ಹಣಕಾಸಿನ ಒಳಹರಿವು ವೃದ್ಧಿ. ಮಿತ್ರರ ಔತಣಕೂಟದಲ್ಲಿ ಪಾಲ್ಗೊಳ್ಳುವ
ಸಂತೋಷಕೂಟದಲ್ಲಿ ಅತಿಯಾಗಿ ಮೈ ಮರೆಯಬೇಡಿ. ಅಮೂಲ್ಯ ವಸ್ತುಗಳನ್ನು ದೋಚಬಹುದು ಎಚ್ಚರ. ರಾಜಕೀಯದಲ್ಲಿರುವವರಿಗೆ ಅವರ ಕಾರ್ಯಕರ್ತರ ಮೂಲಕ ಮನಸ್ತಾಪ ಸಾಧ್ಯತೆ. ಅನಾರೋಗ್ಯ ಪೀಡಿತರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣಬಹುದು. ಸರ್ಕಾರದಿಂದ ಬರಬೇಕಾಗಿದ್ದ ಧನಸಹಾಯಗಳು ನಿಮ್ಮ ಕೈಸೇರಲಿದೆ . ಕ್ಲಾಸ್ ವನ್ ಕಾಂಟ್ರಾಕ್ಟರ್ ಗುತ್ತಿಗೆದಾರರಿಗೆ ಸ್ವಲ್ಪ ಮಟ್ಟಿನ ಸರಕಾರದ ವತಿಯಿಂದ ಗುತ್ತಿಗೆಯ ಹಣ ಬರುತ್ತದೆ. ನಿರುದ್ಯೋಗಿಗಳಿಗೆ ಅವರ ಸಾಧನೆಗೆ ತಕ್ಕ ಫಲಿತಾಂಶ ಸಿಗಲಿದೆ. ವಿದೇಶಿ ಕಂಪನಿಗಳಿಗೆ ಕೆಲಸಕ್ಕೆ ಸೇರಲು ಬಯಸುವವರಿಗೆ ಒಳ್ಳೆಯದಾಗಲಿದೆ. ಹಾಲು ಉತ್ಪಾದಕವರಿಗೆ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
( ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)
ವೃತ್ತಿಯಲ್ಲಿ ಗಮನಾರ್ಹ ಬದಲಾವಣೆ ಸಾಧ್ಯತೆ. ನಿಮ್ಮ ಪ್ರೇಮದ ಸಂಭಾಷಣೆ ಮುಂದುವರಿಸುತ್ತದೆ. ಕೃಷಿ ಉತ್ಪನ್ನಗಳನ್ನು ಸಂಗ್ರಹಿಸುವವರಿಗೆ ಸ್ವಲ್ಪ ಹಿನ್ನಡೆ ಆಗಬಹುದು. ಕಲಾವಿದರಿಗೆ ಅವರ ಪ್ರಯತ್ನದಲ್ಲಿ ಯಶಸ್ಸು ಸಿಗುತ್ತದೆ. ಎದುರಾಳಿಗಳು ನಿಮ್ಮ ವಿರುದ್ಧ ಒಳ ಸಂಚು ರೂಪಿಸುವ ಸಾಧ್ಯತೆ ಜಾಗ್ರತೆ ಇರಲಿ. ಬಟ್ಟೆ, ದಿನಸಿ, ಆಭರಣ ವ್ಯವಹಾರದಲ್ಲಿ ಸ್ವಲ್ಪ ಲಾಭ ನಿರೀಕ್ಷಿಸಬಹುದು. ರೈತರ ಬೆಳೆಗಳಿಗೆ ಉತ್ತಮ ಬೆಲೆ ಸಿಗುವುದು. ನವೀನ ರೀತಿಯ ಕೃಷಿ ಉದ್ಯಮ ಪ್ರಾರಂಭಿಸಲು ಚಿಂತನೆ. ಫ್ಯಾಶನ್ ಡಿಸೈನ್, ಬ್ಯೂಟಿ ಪಾರ್ಲರ್, ಪುರುಷರ ಸಲೂನ್ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ನಿಂತಿದ್ದ ಸಂಬಳ ಸಿಗುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
( ಚಿತ್ತಾ 3 4 ಸ್ವಾತಿ ವಿಶಾಖ 1 2 3)
ತಾಂತ್ರಿಕ ಪರಿಣತರಿಗೆ ವಿದೇಶದಲ್ಲಿ ಕೆಲಸ ಸಿಗುವ ಸಾಧ್ಯತೆ. ವೀಸಾದಿಂದ ಗೊಂದಲ ಸೃಷ್ಟಿ. ನಿರುದ್ಯೋಗಿಗಳಿಗೆ ಉತ್ತಮ ಕಡೆ ಕೆಲಸ ದೊರೆಯುತ್ತದೆ. ಕೆಲಸದಲ್ಲಿ ಹೆಚ್ಚಿನ ಒತ್ತಡವಿದ್ದರೂ ಅಲ್ಲಿಯೇ ಮುಂದುವರೆಯಲಿ. ಮೇಲಧಿಕಾರಿಯಿಂದ ಉತ್ತಮ ಬಾಂಧವ್ಯ, ಉದ್ಯೋಗದಲ್ಲಿ ಬಡ್ತಿ ಸಿಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪತ್ನಿಯ ಮಾರ್ಗದರ್ಶನ. ಕೆಲವು ಉದ್ದೇಶಿತ ವ್ಯವಹಾರ ಕಾರ್ಯ ಬಹಿರಂಗಪಡಿಸಬೇಡಿ . ಸ್ತ್ರೀ ಬಗ್ಗೆ ಟೀಕಿಸುವ ಮುನ್ನ ವಾಸ್ತವ ತಿಳಿದು ಮಾತನಾಡಿ. ಉಸಿರಾಟದ ತೊಂದರೆ ವೈದ್ಯರ ಸಲಹೆ ಪಡೆಯಿರಿ . ಫ್ಯಾಷನ್ ಡಿಸೈನ್ ದಿಂದ ಕೈತುಂಬಾ ಕೆಲಸ ದೊರೆತು ಹಣ ಸಂಪಾದನೆ ಮಾಡುವಿರಿ .
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
( ವಿಶಾಖಾ 4 ಅನುರಾಧ ಜೇಷ್ಠ)
ಸರ್ಕಾರಿ ಕಚೇರಿ, ಕೋರ್ಟ್ ಕೆಲಸಗಳ ಅಡಚಣೆಗಳು ಮುಂದುವರೆಯಲಿವೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹಣದ ಹರಿವು ಸಾಕಷ್ಟು ವೃದ್ಧಿಸುತ್ತದೆ. ಶತ್ರುಗಳ ಮನಸ್ಸು ಪರಿವರ್ತನೆ ಸಾಧ್ಯತೆ. ಅನಿರೀಕ್ಷಿತವಾಗಿ ಮಕ್ಕಳ ಮದುವೆ ವಿಚಾರ ಸಾಧ್ಯತೆ. ಮಕ್ಕಳಿಂದ ಧನಸಹಾಯ ಒದಗಿ ಬರುತ್ತದೆ. ರಾಜಕಾರಣಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಸ್ವಾವಲಂಬನೆಯ ಸ್ತ್ರೀಯರು ಮಾಡುವ ವಸ್ತ್ರಗಳ ವ್ಯಾಪಾರಗಳಲ್ಲಿ ಅಭಿವೃದ್ಧಿ ಇದೆ. ಹಿರಿಯರ ಆಸ್ತಿಯಲ್ಲಿ ಮನಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
( ಮೂಲ ಪೂರ್ವಾಷಾಢ ಉತ್ತರಾಷಾಢ 1 )
ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ನಿಮ್ಮ ಯೋಜನೆ ಮಾಡುವಿರಿ. ವೃತ್ತಿಯಲ್ಲಿ ಇದ್ದ ಹಿರಿಯ ಅಧಿಕಾರಿಗಳ ಹಾಗೂ ಸಹೋದ್ಯೋಗಿಗಳ ತೊಂದರೆಗಳು ಮುಂದುವರೆಯಲಿದೆ. ಲೋಹಗಳ ಉದ್ಯಮದಾರರಿಗೆ ಲಾಭ. ಕೃಷಿಕರಿಗೆ ಅವರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರೆಯುತ್ತದೆ. ತೆರಿಗೆ ತಜ್ಞರಿಗೆ ಉತ್ತಮ ಬೇಡಿಕೆ ಸೃಷ್ಟಿಯಾಗುತ್ತದೆ, ಆಸ್ತಿ ಖರೀದಿ ಮಾಡುವಿರಿ.ತೆರಿಗೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಪ್ರಭಾವಿ ವ್ಯಕ್ತಿಗಳ ಒತ್ತಡ ಬೀಳಲಿದೆ. ಕೆಲಸದ ಒತ್ತಡ ದಿಂದ ಅನಾರೋಗ್ಯ. ಮಾನಸಿಕ ಖಿನ್ನತೆ ಹೆಚ್ಚುತ್ತದೆ. ಮೂಳೆ ನೋವುಗಳಿಂದ ನರಳುವ ಸಾಧ್ಯತೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಭಾಗ್ಯ. ಅನಿರೀಕ್ಷಿತ ಮದುವೆ ಸುದ್ದಿ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
( ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2)
ವಿದ್ಯುತ್ ಶಕ್ತಿ ಕೆಲಸಗಳಲ್ಲಿ ಅವಘಡಗಳು ಹೆಚ್ಚುತ್ತವೆ. ಸಮಾಧಾನವಾಗಿ ಯೋಚಿಸಿ ಮದುವೆ ತೀರ್ಮಾನ ಮಾಡಿ. ಉದ್ಯೋಗದಲ್ಲಿ ಪ್ರಮೋಷನ್ ಇದರಿಂದ ನಿಮ್ಮ ಮೇಲಿದ್ದ ಹೆಚ್ಚಿನ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಿ ಮೆಚ್ಚುಗೆ ಗಳಿಸುವಿರಿ. ಶಿಕ್ಷಕವೃಂದವರಿಗೆ ಸ್ಥಿರಾಸ್ತಿ ಸಂಪಾದಿಸುವ ಯೋಗವಿದೆ. ವೇದಿಕೆಗಳ ಮತ್ತು ಒಳಾಂಗಣ ಅಲಂಕಾರ ಮಾಡುವವರಿಗೆ ಬೇಡಿಕೆ ಬರಲಿದೆ. ಕೃಷಿ ವಿಜ್ಞಾನ ಓದಿದವರಿಗೆ ಉದ್ಯೋಗ ಪ್ರಾಪ್ತಿಯಾಗುತ್ತದೆ. ಸಂಗಾತಿಯ ಮೇಲಿದ್ದ ಮುನಿಸು ಮಾಯವಾಗಿ ನಿಮ್ಮ ಜೊತೆ ಸೇರುವಳು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
( ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಉದ್ಯೋಗ ಅರಸುತ್ತಿರುವವರು ಈ ವಾರದ ಒಳಗಡೆ ಒಳ್ಳೆ ಉದ್ಯೋಗ ಪ್ರಾಪ್ತಿ. ಬರುವ ಎಲ್ಲಾ ಕಂಕಣ ಬಲ ಅವಕಾಶಗಳನ್ನು ತ್ಯಜಿಸುವುದು ಉತ್ತಮವಲ್ಲ, ಇರುವುದರಲ್ಲಿ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಉದ್ಯೋಗ ಸ್ಥಳಗಳಲ್ಲಿ ಹೊಸ ಬದಲಾವಣೆಗಳಿಗೆ ಮುಕ್ತಮನಸ್ಸಿನಿಂದ ತೆರೆದುಕೊಂಡಲ್ಲಿ ಅದು ನಿಮಗೆ ಒಳಿತು. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ. ಉದ್ಯೋಗದಲ್ಲಿ ಉತ್ತಮ ಆದಾಯವಿರುತ್ತದೆ. ಮಕ್ಕಳ ಮೇಲೆ ಸ್ವಲ್ಪ ನಿಗಾ ಇಡಿ. ಪತ್ನಿಯ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಬಹುದು. ವಿಧವಾ ಮತ್ತು ವಿಚ್ಛೇದನ ಆದವರಿಗೆ ಸೂಕ್ತ ಸಂಬಂಧಗಳು ಒದಗುವ ಕಾಲ. ಕೆಲವು ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ ಕಂಡರೂ ಕೆಲಸ ನಿಲ್ಲುವುದಿಲ್ಲ. ಚಲನಚಿತ್ರ ನಿರ್ಮಾಪಕರಿಗೆ ಹೊಸ ಚಲನಚಿತ್ರಕ್ಕಾಗಿ ಬಂಡವಾಳ ಹೂಡುವಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
( ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)
ಕಷ್ಟಪಟ್ಟು ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಭೂಮಿ ವ್ಯವಹಾರಗಳಲ್ಲಿ ಚೇತರಿಕೆ ಹಾಗೂ ಸಂಪಾದನೆ ಆಗಲಿದೆ. ಯಾರೋ ಹೇಳಿದರೆಂದು ಇರುವ ಹಣವನ್ನು ಶೇರು ಮಾರುಕಟ್ಟೆಯಲ್ಲಿ ಹೂಡಬೇಡಿ. ಸರಿಯಾಗಿ ಆಲೋಚಿಸಿ ಸೂಕ್ತ ಜಾಗದಲ್ಲಿ ಬಂಡವಾಳ ತೊಡಗಿಸಿ. ಸಜ್ಜನರ ಒಡನಾಟದಿಂದ ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚುತ್ತದೆ. ಸರ್ಕಾರಿ ಉದ್ಯೋಗ ಪಡೆಯಲು ಶ್ರಮಿಸಿದವರಿಗೆ ಸಿಹಿ ಸುದ್ದಿ ಕೇಳುವ ಅವಕಾಶ. ಸಗಟು ದಿನಸಿ ವ್ಯಾಪಾರಿಗಳಿಗೆ ಆರ್ಥಿಕ ಪ್ರಗತಿ ಕಾಣುವಿರಿ. ಹಿರಿಯರ ಆಸ್ತಿ ನಿಮಗೆ ಸ್ವಲ್ಪ ಪಾಲು ದೊರೆಯುತ್ತದೆ. ಸಂಗಾತಿಯ ಮನಸ್ಸಿನಲ್ಲಿ ಸ್ವಲ್ಪ ವ್ಯತ್ಯಾಸ ಕಾಣಬಹುದು. ಪತಿ-ಪತ್ನಿ ಮಧ್ಯೆ ವಿರಸ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Related Posts

ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025

ಈ ರಾಶಿಯವರಿಗೆ ನಿಮ್ಮ ಮನೆ ಬಾಗಿಲಿಗೆ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರು ಬೇಡವಾದ ವಿಷಯಗಳ ಬಗ್ಗೆ ಚರ್ಚಿಸಿ ಕುಟುಂಬದಲ್ಲಿ ಸಮಸ್ಯೆ ಮಾಡಿಕೊಳ್ಳುವರು, ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025 ಸೂರ್ಯೋದಯ – 6:01 ಬೆ.ಸೂರ್ಯಾಸ್ತ – 6:29 ಸಂಜೆ.…

ಶುಕ್ರವಾರದ ರಾಶಿ ಭವಿಷ್ಯ 18 ಏಪ್ರಿಲ್ 2025

ಈ ರಾಶಿಯ ಬೇಕರಿ, ಹೋಟೆಲ್,ಟೀ ಕಾಂಡಿಮೆಂಟ್ಸ್ , ಸಾರಿ ಸೆಂಟರ್, ಸಿದ್ದ ಉಡುಪು ವ್ಯಾಪಾರಗಳಲ್ಲಿ ಭಾರಿ ಏರಿಳಿತ, ಶುಕ್ರವಾರದ ರಾಶಿ ಭವಿಷ್ಯ 18 ಏಪ್ರಿಲ್ 2025 ಸೂರ್ಯೋದಯ – 6:01 ಬೆಸೂರ್ಯಾಸ್ತ – 6:29 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025

  • By admin
  • April 18, 2025
  • 13 views
ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025

ಶುಕ್ರವಾರದ ರಾಶಿ ಭವಿಷ್ಯ 18 ಏಪ್ರಿಲ್ 2025

  • By admin
  • April 17, 2025
  • 24 views
ಶುಕ್ರವಾರದ ರಾಶಿ ಭವಿಷ್ಯ 18 ಏಪ್ರಿಲ್ 2025

ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025

  • By admin
  • April 16, 2025
  • 25 views
ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025

ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025

  • By admin
  • April 15, 2025
  • 38 views
ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025

25 ವರ್ಷಗಳ ನಂತರ ಸಾಕಾರಗೊಂಡ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.

  • By admin
  • April 14, 2025
  • 84 views
25 ವರ್ಷಗಳ ನಂತರ ಸಾಕಾರಗೊಂಡ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.

ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

  • By admin
  • April 12, 2025
  • 35 views
ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

  • By admin
  • April 12, 2025
  • 116 views
ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

  • By admin
  • April 12, 2025
  • 66 views
ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

  • By admin
  • April 12, 2025
  • 178 views
ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಏ.15 ರಂದು ಕಬಡ್ಡಿ ಮತ್ತು ಕುಸ್ತಿ ಕ್ರೀಡೆ : ವಿಶೇಷ ಅಯ್ಕೆ ಶಿಬಿರ.

  • By admin
  • April 12, 2025
  • 126 views
ಏ.15 ರಂದು ಕಬಡ್ಡಿ ಮತ್ತು ಕುಸ್ತಿ ಕ್ರೀಡೆ : ವಿಶೇಷ ಅಯ್ಕೆ ಶಿಬಿರ.