ನಮ್ಮ ದಾವಣಗೆರೆ ಮಾ.31: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆ ಗಾಳಿಗೆ ಮತ್ತು ಇತರೆ ನೈಸರ್ಗಿಕ ಕಾರಣಗಳಿಂದಾಗಿ ಕೆಲವೊಂದು ಮರಗಳು ಟೊಳ್ಳಾಗಿ, ಬಾಗಿ ಒಣಗಿ ಸಂಚಾರಕ್ಕೆ ಆಸ್ತಿಪಾಸ್ತಿಗೆ ಅಪಾಯಕಾರಿಯಾಗಿರುತ್ತದೆ.
Join Whatsapp Group NammaDavangere 04
Join Whatsapp Group NammaDavangere 05
ಇಂತಹ ಮರಗಳನ್ನು ಆದ್ಯತೆಯ ಮೇಲೆ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಇಂತಹ ಮರಗಳನ್ನು ಸಾರ್ವಜನಿಕರು ಗಮನಿಸಿದಾಗ ಅರಣ್ಯ ಇಲಾಖೆ ಅಥವಾ ಮಹಾನಗರಪಾಲಿಕೆಗೆ ಮಾಹಿತಿ ನೀಡಬೇಕೆಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ. ತಿಳಿಸಿದ್ದಾರೆ.



