ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

ದಾವಣಗೆರೆ ಏ. 11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಪಕ್ಕ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಸಮುದಾಯ ಭವನ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Join Whatsapp Group NammaDavangere 04
Join Whatsapp Group NammaDavangere 05

ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಉದ್ಘಾಟಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ. ಇಟ್ನಾಳ್. ಜಿಲ್ಲಾ ಪೆÇಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Related Posts

ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ದಾವಣಗೆರೆ ಏ.11: ಸಿಇಟಿ-2025 ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ…

ಕೆರೆ ಮಣ್ಣು ರೈತರ ಜಮೀನಿಗೆ, ಎರಡು ದಿನಗಳಲ್ಲಿ ಜಾಗ ಗುರುತಿ

ಕೆರೆಯಲ್ಲಿನ ಮಣ್ಣನ್ನು ರೈತರ ಜಮೀನುಗಳಿಗೆ ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಿ, ಮಣ್ಣು ತೆಗೆಯಲು ಸ್ಥಳವನ್ನು ಗುರುತು ಮಾಡಿಕೊಡುವ ಜವಾಬ್ದಾರಿ ಆಯಾ ಇಲಾಖೆ ಅಧಿಕಾರಿಗಳದ್ದಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಅವರು ಸೋಮವಾರ (ಏ.7) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆ ಒತ್ತುವರಿ…

Leave a Reply

Your email address will not be published. Required fields are marked *

You Missed

ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

  • By admin
  • April 12, 2025
  • 14 views
ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

  • By admin
  • April 12, 2025
  • 82 views
ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

  • By admin
  • April 12, 2025
  • 55 views
ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

  • By admin
  • April 12, 2025
  • 134 views
ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಏ.15 ರಂದು ಕಬಡ್ಡಿ ಮತ್ತು ಕುಸ್ತಿ ಕ್ರೀಡೆ : ವಿಶೇಷ ಅಯ್ಕೆ ಶಿಬಿರ.

  • By admin
  • April 12, 2025
  • 108 views
ಏ.15 ರಂದು ಕಬಡ್ಡಿ ಮತ್ತು ಕುಸ್ತಿ ಕ್ರೀಡೆ : ವಿಶೇಷ ಅಯ್ಕೆ ಶಿಬಿರ.

ಶನಿವಾರದ ರಾಶಿ ಭವಿಷ್ಯ 12 ಏಪ್ರಿಲ್ 2025

  • By admin
  • April 11, 2025
  • 19 views
ಶನಿವಾರದ ರಾಶಿ ಭವಿಷ್ಯ 12 ಏಪ್ರಿಲ್ 2025

ಕೆರೆ ಮಣ್ಣು ರೈತರ ಜಮೀನಿಗೆ, ಎರಡು ದಿನಗಳಲ್ಲಿ ಜಾಗ ಗುರುತಿ

  • By admin
  • April 10, 2025
  • 89 views
ಕೆರೆ ಮಣ್ಣು ರೈತರ ಜಮೀನಿಗೆ, ಎರಡು ದಿನಗಳಲ್ಲಿ ಜಾಗ ಗುರುತಿ

ಸೇವಾ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

  • By admin
  • April 10, 2025
  • 67 views
ಸೇವಾ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸ್ಟೆಗನೋಗ್ರಫಿ ಎಂದರೇನು? ಹುಷಾರ್.. ವಾಟ್ಸಾಪ್ ಉಪಯೋಗಿಸುವ ಪ್ರತೀಯೊಬ್ಬರು ತಿಳಿದುಕೊಳ್ಳಲೇಬೇಕು ..!

  • By admin
  • April 10, 2025
  • 274 views
ಸ್ಟೆಗನೋಗ್ರಫಿ ಎಂದರೇನು? ಹುಷಾರ್.. ವಾಟ್ಸಾಪ್ ಉಪಯೋಗಿಸುವ ಪ್ರತೀಯೊಬ್ಬರು ತಿಳಿದುಕೊಳ್ಳಲೇಬೇಕು ..!

ಗುರುವಾರದ ರಾಶಿ ಭವಿಷ್ಯ 10 ಏಪ್ರಿಲ್ 2025

  • By admin
  • April 9, 2025
  • 38 views
ಗುರುವಾರದ ರಾಶಿ ಭವಿಷ್ಯ 10 ಏಪ್ರಿಲ್ 2025