
ನಮ್ಮ ದಾವಣಗೆರೆ ಸೆ.25: ಜಲಸಿರಿ ಯೋಜನೆಯಡಿ ಸೆಪ್ಟೆಂಬರ್ 25 ರಂದು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಂ.ಸಿ.ಸಿ.ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
Join Whatsapp Group NammaDavangere 04
Join Whatsapp Group NammaDavangere 05