ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ: ಜೂನ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ನಮ್ಮ ದಾವಣಗೆರೆ ಜೂ.23 : ಎಸ್.ಆರ್.ಎಸ್. ಸ್ವೀಕರಣಾ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು.

Join Whatsapp Group NammaDavangere 04
Join Whatsapp Group NammaDavangere 05

ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾ ಪಂಚಾಯತ್ ಕಛೇರಿ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತು ಸುತ್ತಮುತ್ತ ಪ್ರದೇಶಗಳು. ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸನಗರ, ತರಳಬಾಳು ಬಡಾವಣೆ ಮತ್ತು ಸುತ್ತಮುತ್ತ ಪ್ರದೇಶಗಳು. ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳು. ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ, ಡಾಲರ್ಸ್ ಕಾಲೋನಿ, ಶಿವಪಾರ್ವತಿ ಬಡಾವಣೆ, ರಾಸ್ತಾ ಹೋಟೆಲ್ ಹಿಂಭಾಗ, ಹಾಗೂ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು, ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ, ಕುಕ್ಕವಾಡ ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು, ಅತ್ತಿಗೆರೆ ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು , ಹಳೇಕುಂದುವಾಡ, ಹೊಸಕುಂದುವಾಡ, ಕೆ.ಹೆಚ್.ಬಿ, ರಶ್ಮಿ ಶಾಲೆ ಸುತ್ತಮುತ್ತ, ಸರ್ಕಾರಿ ನೌಕರರ ಬಡಾವಣೆ, ಗ್ಲಾಸ್ ಹೌಸ್ ಸುತ್ತಮುತ್ತ, ಶಿರಮಗೊಂಡನಹಳ್ಳಿ, ನಾಗನೂರು, 6ನೇ ಮತ್ತು 7ನೇ ಮೈಲಿಕಲ್ಲು, ಹಳೇಬಿಸಲೇರಿ, ಹೊಸಬಿಸಲೇರಿ, ಹದಡಿ, ಯಲ್ಲಮ್ಮ , ನಾಗನೂರು, ಜರಿಕಟ್ಟೆ , ತುರ್ಚಗಟ್ಟ ಫೀಡರ್‍ಗಳು ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Related Posts

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026
×