ನಮ್ಮ ದಾವಣಗೆರೆ ನ. 17: ಕಾಡಜ್ಜಿ ಮತ್ತು ಮೇಳ್ಳೆಕಟ್ಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ
Join Whatsapp Group NammaDavangere 04
Join Whatsapp Group NammaDavangere 05
ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.





