ಶಲ್ಯ ದೋಷ ಎಂದರೇನು? ಶಲ್ಯ ದೋಷವಿದ್ದರೆ ಏನಾಗುತ್ತದೆ ?

ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ವೇದಿಕ್ ವಾಸ್ತುವಿನಲ್ಲಿ ಶಲ್ಯ ದೋಷದ ಬಗ್ಗೆ ಉಲ್ಲೇಖಿಸಲಾಗಿದೆ. ಈ ದೋಷವಿರುವ ಜಮೀನು, ನಿವೇಶನದಲ್ಲಿ ವಾಸವಿದ್ದರೆ ಭಾರೀ ಸಮಸ್ಯೆಗಳು ಎದುರಾಗುತ್ತವೆ. ಶಲ್ಯ ದೋಷ ಎಂದರೇನು ? ಶಲ್ಯ ದೋಷ ಯಾವಾಗ ಆಗುತ್ತದೆ ? ಅದರ ಪರಿಹಾರ ಮಾರ್ಗಗಳು ಏನು ಎಂಬುದರ ಬಗ್ಗೆ ವಾಸ್ತು ತಜ್ಞರು ಇಲ್ಲಿ ಸಮಗ್ರವಾಗಿ ವಿವರಿಸಿದ್ದಾರೆ.*

ಶಲ್ಯ ದೋಷ ಎಂದರೇನು ?
ಯಾವುದೇ ನಿವೇಶನ ಅಥವಾ ಜಮೀನಿನಲ್ಲಿ ದೋಷ ಪೂರಿತ ವಸ್ತುಗಳು. ಅಂದರೆ, ಮೃತದೇಹ, ಕೂದಲು, ಉಗುರು, ಇವು ಸೇರಿಕೊಂಡರೆ, ಜಮೀನಿನಲ್ಲಿ ಇವು ಇದ್ದರೆ ಅದನ್ನು ಶಲ್ಯ ದೋಷ ಎಂದು ಕರೆಯುತ್ತಾರೆ. ವಿಶೇಷವಾಗಿ ಮೃತದೇಹ ವಿದ್ದರೆ, ದೋಷವು ತುಂಬಾ ತೀವ್ರವಾಗಿರುತ್ತದೆ. ಅಕಾಲಿಕ ಮರಣ, ಅಸಹಜ ಸಾವು, ನಡೆದ ಜಾಗಗಳು ಶಲ್ಯ ದೋಷಕ್ಕೆ ಒಳಪಡುತ್ತವೆ. ಶಲ್ಯ ದೋಷಕ್ಕೆ ಒಳಪಟ್ಟ ನಿವೇಶನ, ವಾಸ, ವಾಣಿಜ್ಯ, ಕೈಗಾರಿಕೆ ಅಥವಾ ವ್ಯವಸಾಯ ಮಾಡಲು ಬೇಕಾದ ಪ್ರಾಣ ಚೈತನ್ಯ ಇರುವುದಿಲ್ಲ. ಆದ್ದರಿಂದ ಅಲ್ಲಿ ವಾಸಿಸುವ ವ್ಯಕ್ತಿಗಳಿಗೆ ನಾನಾ ರೀತಿಯ ಅಭಿವೃದ್ಧಿ ಸಮಸ್ಯೆಗಳು ಬಾಧಿಸುತ್ತವೆ.

ಉದಾಹರಣೆ: ಕೆಟ್ಟ ಕನಸು ಬೀಳುವುದು, ನಿದ್ರೆ ಬಾರದಿರುವುದು, ಮಲ ಬದ್ಧತೆ ಈ ರೀತಿಯ ಆರೋಗ್ಯ ಸಮಸ್ಯೆ ಉಂಟಾಗಿ ವಿವಿಧ ರೋಗಗಳು ಬರುತ್ತವೆ. ಮತ್ತು ಕೈ ಇಟ್ಟ ಕೆಲಸಗಳು ಪರಿಪೂರ್ಣವಾಗಿ ನೆರವೇರುವುದಿಲ್ಲ. ಮನೆಯಲ್ಲಿನ ವ್ಯಕ್ತಿಗಳು ಪರಸ್ಪರ ಜಗಳ, ಕಚ್ಚಾಟ ಮತ್ತು ಕೆಲಸಗಳು ಸರಿಯಾಗಿ ನಡೆಯದ ಕಾರಣ ಹಣಕಾಸಿನ ಸಮಸ್ಯೆಗಳು ಎದುರಾಗುತ್ತವೆ. ಮಕ್ಕಳಾಗದಿರುವುದು ಪ್ರಾಯದ ಮಕ್ಕಳು ಮದುವೆಯಾಗದಿರುವುದು ಇವು ‍ಶಲ್ಯ ದೋಷದ ಪ್ರಮುಖ ಲಕ್ಷಣಗಳು.

ಪರಿಹಾರ: ಶಲ್ಯ ದೋಷ ಇರುವ ಜಮೀನಿನ, ನಿವೇಶನದ ವಿವಿಧ ಭಾಗದಿಂದ ಮಣ್ಣನ್ನು ಸಂಗ್ರಹಿಸಬೇಕು. ( ಪೂರ್ವ , ಪಶ್ಚಿಮ, ಉತ್ತರ, ದಕ್ಷಿಣ, ಸೇರಿ ಎಂಟು ಕಡೆ ಸಂಗ್ರಹ) ಆ ಮಣ್ಣನ್ನು ಸಮುದ್ರದ ತೀರ (ಗೋಕರ್ಣ, ತಿರುವಲ್ಲಂ, ರಾಮೇಶ್ವರಂ )ದ ಜಾಗಗಳಿಗೆ ಹೋಗಬೇಕು. ಅಲ್ಲಿ ಆ ಮಣ್ಣಿನಿಂದ ಶಿವಲಿಂಗ ಪ್ರತಿಷ್ಠಾಪಿಸಿ ಶಲ್ಯ ದೋಷ ನಿವಾರಣೆಗೆ ಪ್ರಾರ್ಥಿಸಬೇಕು. ಸಾಧ್ಯವಾದರೆ, ಆನೆಯ ಸಗಣಿ, ಗೋವಿನ ಸಗಣಿ, ಕುದುರೆಯ ಸಗಣಿ, ಕತ್ತೆ ಸಗಣಿ ಹರಶಿನ ಮತ್ತು ಗೋ ಮೂತ್ರ ಇವುಗಳನ್ನು ಭೂಮಿಯಲ್ಲಿ ಸ್ವಲ್ಪ ಹಳ್ಳ ತೆಗೆದು ಎಲ್ಲವನ್ನೂ ಮಿಶ್ರಣ ಮಾಡಬೇಕು. ಹೀಗೆ ಮಾಡುವುದರಿಂದ ಶಲ್ಯ ದೋಷ ನಿವಾರಣೆಯಾಗುತ್ತದೆ ಎಂದು ವೇದಿಕ್ ವಾಸ್ತು ಶಾಸ್ತ್ರ ಹೇಳುತ್ತದೆ.

ಶ್ರೀ ಸೋಮಶೇಖರ್ ಗುರೂಜಿ B.Sc
Mob.No.9353488403

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಪ್ರೇಮಿಗಳಲ್ಲಿ ಮನಸ್ತಾಪ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Related Posts

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಈ ರಾಶಿಯವರ ವ್ಯಾಪಾರ-ವಹಿವಾಟಗಳಲ್ಲಿ ಏರುಪೇರು,ಈ ರಾಶಿಯವರ ಮದುವೆಯ ಮಾತುಕತೆ ನೆರವೇರಲಿದೆ, ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026 ಸೂರ್ಯೋದಯ – 5:55 ಬೆ.ಸೂರ್ಯಾಸ್ತ – 6:49 ಸಂಜೆ. ಶಾಲಿವಾಹನ ಶಕೆ -1948ಸಂವತ್-2082ಪರಾಭವ ನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ ಪಕ್ಷ,…

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಈ ರಾಶಿಯವರಿಗೆ ನಿಮ್ಮ ಹಿತೈಷಿಗಳೇ ನಿಮಗೆ ವೈರಿ,ಈ ರಾಶಿಯವರ ಬಾಸ್ ಸದಾ ಕಿರಿಕಿರಿ, ಸೋಮವಾರದ ರಾಶಿ ಭವಿಷ್ಯ 20 ಜುಲೈ 2026 ಸೂರ್ಯೋದಯ – 5:55 ಬೆ.ಸೂರ್ಯಾಸ್ತ – 6:49 ಸಂಜೆ ಶಾಲಿವಾಹನ ಶಕೆ -1948ಸಂವತ್-2082ಪರಾಭವ ನಾಮ ಸಂವತ್ಸರ, ದಕ್ಷಿಣ ಅಯಣ,…

Leave a Reply

Your email address will not be published. Required fields are marked *

You Missed

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026
×