ವಕ್ಫ್ ಅದಾಲತ್ ನಡೆಸಲು ಯಾವ ಕಾನೂನಿನಲ್ಲಿ ಹೇಳಿದೆ ತಿಳಿಸಿ ಎಂದಿರುವ ತೇಜಸ್ವಿ ಸೂರ್ಯ

ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿರುವ ವಕ್ಫ್ ನೋಟಿಸ್ ವಾಪಸ್ ಪಡೆಯುಲು ಸೂಚಿಸಿದ್ದಾರೆ. ಇದೀಗ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಕರ್ನಾಟಕದಲ್ಲಿ 50,000 ಎಕರೆಗೂ ಹೆಚ್ಚು ರೈತರ ಭೂಮಿಯನ್ನು ವಕ್ಫ್ ಬೋರ್ಡ್ ಅಕ್ರಮವಾಗಿ ವಶಪಡಿಸಿಕೊಂಡಿದೆ ಹಾಗೂ ಸಿದ್ದರಾಮಯ್ಯನವರೇ ವಕ್ಫ್ ಅದಾಲತ್ ನಡೆಸಲು ಯಾವ ಕಾನೂನಿನಲ್ಲಿ ಹೇಳಿದೆ ತಿಳಿಸಿ ಎಂದು ತೇಜಸ್ವಿ ಸೂರ್ಯ ಕೇಳಿದ್ದಾರೆ.

Join Whatsapp Group NammaDavangere 04
Join Whatsapp Group NammaDavangere 05

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ವಕ್ಫ್​ ಸಚಿವ ಜಮೀರ್ ಅಹಮದ್ ಎಲ್ಲಾ ಜಿಲ್ಲೆಗಳಿಗೆ ವಕ್ಫ್​​ ಅದಾಲತ್ ಮಾಡುತ್ತಿದ್ದಾರೆ. ವಕ್ಪ್ ಅದಾಲತ್ ಗೆ ಯಾವ ಕಾನೂನಿನ ಮಾನ್ಯತೆ ಇದೆ? ವಕ್ಪ್ ಅದಾಲತ್ ಯಾವ ಕಾನೂನಿನ ಕೆಳಗೆ ಬರಲಿದೆ? ಸಂವಿಧಾನದ ಯಾವ ವಿಧಿಯ ಕೆಳಗೆ ವಕ್ಫ್ ಅದಾಲತ್ ನಡೆಸಬಹುದು? ವಕ್ಫ್ ಅದಾಲತ್ ಕಾಂಗ್ರೆಸ್ ಪಕ್ಷದ ಅನ್ವೇಷಣೆ ಹಾಗೂ ಹಿಂದೂ ವಿರೋಧಿ. ವಕ್ಪ್ ಅದಾಲತ್ ನಿಲ್ಲಿಸುವವರೆಗೆ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

ಕಾಂಗ್ರೆಸ್ ಬಸ್ ಫ್ರೀ ಕೊಡ್ತಾರೆ, ಹೆಣ್ಣುಮಕ್ಕಳಿಗೆ 2000 ಕೊಡುತ್ತಾರೆ ಹಾಗೂ ವಿದ್ಯುತ್ ಬಿಲ್ ಫ್ರೀ ಮಾಡುತ್ತಾರೆ ಎಂದು ಜನ ಕಾಂಗ್ರೆಸ್ ಗೆ ವೋಟ್ ಹಾಕಿದರೆ ನಿಮ್ಮ ಜಾಮೀನು, ಮನೆ ಹಾಗೂ ದೇವಸ್ಥಾನಗಳನ್ನು ಕಳೆದುಕೊಳ್ಳುವ ಪ್ರಮೇಯ ಬರಿತ್ತದೆ ಹುಷಾರ್ ಎಂದಿದ್ದಾರೆ.

ಕೇಂದ್ರ ಸರ್ಕಾರ ವಕ್ಪ್ ಕಾಯ್ದೆಗೆ ತಿದ್ದುಪಡಿ ತರಲು ಜೆಪಿಸಿ ಮಾಡಿದೆ. ಈಜಿಪ್ಟ್, ಸಿಂಗಾಪುರದಲ್ಲಿ ಈಗಾಗಲೇ ವಕ್ಪ್ ನಿಷೇಧ ಮಾಡಿದ್ದಾರೆ. ನಾವ್ಯಾರೂ ವಕ್ಪ್ ಬ್ಯಾನ್ ಮಾಡಿ ಅಂತಾ ಹೇಳುತ್ತಿಲ್ಲ, ಅವರ ಜಮೀನೂ ಕೇಳುತ್ತಿಲ್ಲ. ನಿಮಗೆ ನ್ಯಾಯಯುತವಾಗಿರುವುದನ್ನುಇಟ್ಟುಕೊಳ್ಳಿ, ನಮ್ಮ ಜಾಗಕ್ಕೆ ಬರಬೇಡಿ ಅಂತಾ ಅಷ್ಟೇ ನಾವು ಹೇಳುವುದು ಎಂದು ತಿಳಿಸಿದ್ದಾರೆ.

Related Posts

ಭಾನುವಾರದ ರಾಶಿ ಭವಿಷ್ಯ 20 ಏಪ್ರಿಲ್ 2025

ಈ ರಾಶಿಯವರು ಮಾಡುವ ಯಡವಟ್ಟುಗಳಿಂದ ಫ್ಯಾಮಿಲಿ ವಿಚಾರದಲ್ಲಿ ತೊಂದರೆ, ಈ ರಾಶಿಯವರು ಕಳೆದುಕೊಂಡಿರುವ ಆಸ್ತಿ ಮರಳಿ ಪಡೆಯುತ್ತಾರೆ, ಭಾನುವಾರದ ರಾಶಿ ಭವಿಷ್ಯ 20 ಏಪ್ರಿಲ್ 2025 ಸೂರ್ಯೋದಯ – 6:00 AMಸೂರ್ಯಾಸ್ತ – 6:29 PM ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025

ಈ ರಾಶಿಯವರಿಗೆ ನಿಮ್ಮ ಮನೆ ಬಾಗಿಲಿಗೆ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರು ಬೇಡವಾದ ವಿಷಯಗಳ ಬಗ್ಗೆ ಚರ್ಚಿಸಿ ಕುಟುಂಬದಲ್ಲಿ ಸಮಸ್ಯೆ ಮಾಡಿಕೊಳ್ಳುವರು, ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025 ಸೂರ್ಯೋದಯ – 6:01 ಬೆ.ಸೂರ್ಯಾಸ್ತ – 6:29 ಸಂಜೆ.…

Leave a Reply

Your email address will not be published. Required fields are marked *

You Missed

ಭಾನುವಾರದ ರಾಶಿ ಭವಿಷ್ಯ 20 ಏಪ್ರಿಲ್ 2025

  • By admin
  • April 19, 2025
  • 11 views
ಭಾನುವಾರದ ರಾಶಿ ಭವಿಷ್ಯ 20 ಏಪ್ರಿಲ್ 2025

ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025

  • By admin
  • April 18, 2025
  • 23 views
ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025

ಶುಕ್ರವಾರದ ರಾಶಿ ಭವಿಷ್ಯ 18 ಏಪ್ರಿಲ್ 2025

  • By admin
  • April 17, 2025
  • 31 views
ಶುಕ್ರವಾರದ ರಾಶಿ ಭವಿಷ್ಯ 18 ಏಪ್ರಿಲ್ 2025

ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025

  • By admin
  • April 16, 2025
  • 28 views
ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025

ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025

  • By admin
  • April 15, 2025
  • 39 views
ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025

25 ವರ್ಷಗಳ ನಂತರ ಸಾಕಾರಗೊಂಡ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.

  • By admin
  • April 14, 2025
  • 89 views
25 ವರ್ಷಗಳ ನಂತರ ಸಾಕಾರಗೊಂಡ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.

ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

  • By admin
  • April 12, 2025
  • 35 views
ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

  • By admin
  • April 12, 2025
  • 126 views
ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

  • By admin
  • April 12, 2025
  • 66 views
ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

  • By admin
  • April 12, 2025
  • 184 views
ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.