ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಚರ್ಚಿಸಲಾಯಿತು. ಒಬಿಸಿ ಮೀಸಲಾತಿ ಹೆಚ್ಚಿಸುವಂತೆ ಜಯಪ್ರಕಾಶ್ ಹೆಗ್ಡೆ ಆಯೋಗದಿಂದ ಶಿಫಾರಸು ಮಾಡಲಾಗಿದೆ ಎಂಬ ಸುದ್ದಿ ಇದೆ.

ಒಬಿಸಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಶಿಫಾರಸು ಮಾಡಲಾಗುತ್ತಿದೆ. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು ಮಾಡಿದ್ರೆ ಒಬಿಸಿ ವರ್ಗದವರಿಗೆ ಹೆಚ್ಚಿನ ಲಾಭವಾಗಲಿದೆ. ಮುಸ್ಲಿಂ, ಒಕ್ಕಲಿಗ, ಲಿಂಗಾಯತರ ಮೀಸಲಾತಿ ಹೆಚ್ಚಳಕ್ಕೆ ಪ್ರಯತ್ನಿಸಲಾಗುತ್ತಿದೆ ಎಂಬ ಗುಮಾನಿ ಇದೆ.

Join Whatsapp Group NammaDavangere 04
Join Whatsapp Group NammaDavangere 05

ಒಬಿಸಿ ಮೀಸಲಾತಿಯನ್ನು ಶೇಕಡಾ 32 ರಿಂದ ಶೇಕಡಾ 51 ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಅದೇ ರೀತಿ ಹಾಲಿ ಇರುವ ಪ್ರವರ್ಗ 1 ಬದಲಿಗೆ ಪ್ರವರ್ಗ A, ಪ್ರವರ್ಗ B ರಚನೆಗೆ ಶಿಫಾರಸು ಮಾಡಲಾಗಿದೆ. ಜತೆಗೆ, ಪ್ರವರ್ಗ 1ಎಗೆ ಶೇ 6, 1ಬಿಗೆ ಶೇ 12, 2ಎಗೆ ಶೇ 10 (ಹಿಂದಿನ ಮೀಸಲಾತಿ 15%), 2ಬಿಗೆ ಶೇ 8ರಷ್ಟು (ಹಿಂದಿನ ಮೀಸಲಾತಿ 04%), 3ಎಗೆ ಶೇ 7ರಷ್ಟು (ಹಿಂದಿನ ಮೀಸಲಾತಿ 04%), 3ಬಿಗೆ ಶೇ 8ರಷ್ಟು (ಹಿಂದಿನ ಮೀಸಲಾತಿ 05%), ಮೀಸಲಾತಿ ನೀಡುವಂತೆ ಶಿಫಾರಸು ಮಾಡಲಾಗಿದೆ.
ಪ್ರವರ್ಗ 1ಕ್ಕೆ ಶೇ 4, 2ಎಗೆ ಶೇ 15, 2ಬಿಗೆ ಶೇ 4, 3ಎಗೆ ಶೇ 4ರಷ್ಟು, 3ಬಿಗೆ ಶೇ 5, ಎಸ್‌ಸಿಗೆ ಶೇ 17.15, ಎಸ್‌ಟಿಗೆ ಶೇ 6.95ರಷ್ಟು ಮೀಸಲಾತಿ ನೀಡುವಂತೆ ಶಿಫಾರಸು ಮಾಡಲಾಗಿದೆ.

ಪ್ರಸ್ತುತ ಒಟ್ಟು ಮೀಸಲಾತಿ ಪ್ರಮಾಣ ಶೇಕಡಾ 66 ರಷ್ಟಿದೆ. ಈಗ ಅದನ್ನು ಶೇಕಡಾ 85.1 ರಸ್ತು ಏರಿಸಲಾಗುತ್ತಿದೆ. ಕೆಲ ಜಾತಿಗಳನ್ನು ಕಾಯಕದ ಆಧಾರದಲ್ಲಿ 1 A ಗೆ ವರ್ಗೀಕರಿಸಲು ಶಿಫಾರಸು ಮಾಡಲಾಗಿದೆ. ಪ್ರವರ್ಗ 1 ಹಾಗೂ 2A ನಲ್ಲಿ ಇದ್ದ ಕೆಲ ಸಮುದಾಯಗಳನ್ನು ಹಾಲಿ ಸಾಮಾಜಿಕ ಪರಿಸ್ಥಿತಿ ಆಧರಿಸಿ 1 B ಗೆ ವರ್ಗಿಕರಿಸಲು ಶಿಫಾರಸು ಮಾಡಲಾಗಿದೆ.

Related Posts

ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ಪಡೆಯಿರಿ.

ನಮ್ಮ ದಾವಣಗೆರೆ ಏ.17: ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.…

ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ದಾವಣಗೆರೆ ಏ.11: ಸಿಇಟಿ-2025 ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ…

Leave a Reply

Your email address will not be published. Required fields are marked *

You Missed

ಉಚಿತ ಕಾಲು ಬಾಯಿ ರೋಗ ಲಸಿಕಾ ಅಭಿಯಾನ

  • By admin
  • April 22, 2025
  • 45 views
ಉಚಿತ ಕಾಲು ಬಾಯಿ ರೋಗ ಲಸಿಕಾ ಅಭಿಯಾನ

ಮಂಗಳವಾರದ ರಾಶಿ ಭವಿಷ್ಯ 22 ಏಪ್ರಿಲ್ 2025

  • By admin
  • April 21, 2025
  • 11 views
ಮಂಗಳವಾರದ ರಾಶಿ ಭವಿಷ್ಯ 22 ಏಪ್ರಿಲ್ 2025

ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ಪಡೆಯಿರಿ.

  • By admin
  • April 21, 2025
  • 78 views
ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ಪಡೆಯಿರಿ.

ಸೋಮವಾರದ ರಾಶಿ ಭವಿಷ್ಯ 21-ಏಪ್ರಿಲ್ 2025

  • By admin
  • April 20, 2025
  • 26 views
ಸೋಮವಾರದ ರಾಶಿ ಭವಿಷ್ಯ 21-ಏಪ್ರಿಲ್ 2025

ಭಾನುವಾರದ ರಾಶಿ ಭವಿಷ್ಯ 20 ಏಪ್ರಿಲ್ 2025

  • By admin
  • April 19, 2025
  • 25 views
ಭಾನುವಾರದ ರಾಶಿ ಭವಿಷ್ಯ 20 ಏಪ್ರಿಲ್ 2025

ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025

  • By admin
  • April 18, 2025
  • 33 views
ಶನಿವಾರದ ರಾಶಿ ಭವಿಷ್ಯ 19 ಏಪ್ರಿಲ್ 2025

ಶುಕ್ರವಾರದ ರಾಶಿ ಭವಿಷ್ಯ 18 ಏಪ್ರಿಲ್ 2025

  • By admin
  • April 17, 2025
  • 37 views
ಶುಕ್ರವಾರದ ರಾಶಿ ಭವಿಷ್ಯ 18 ಏಪ್ರಿಲ್ 2025

ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025

  • By admin
  • April 16, 2025
  • 33 views
ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025

ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025

  • By admin
  • April 15, 2025
  • 51 views
ಬುಧವಾರದ ರಾಶಿ ಭವಿಷ್ಯ 16 ಏಪ್ರಿಲ್ 2025

25 ವರ್ಷಗಳ ನಂತರ ಸಾಕಾರಗೊಂಡ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.

  • By admin
  • April 14, 2025
  • 102 views
25 ವರ್ಷಗಳ ನಂತರ ಸಾಕಾರಗೊಂಡ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.